ಆದಿ ಸಭೆಯ ದೇವಜನರು ಹಲವಾರು ಹಿಂಸೆಗಳು ಮತ್ತು ಕಷ್ಟಗಳ ಹೊರತಾಗಿಯೂ ಹೆಚ್ಚಿನ ನಂಬಿಕೆಯನ್ನು ಹೊಂದಲು ಕಾರಣವೆಂದರೆ ಅವರು ಶಿಲುಬೆಯ ಮೇಲಿನ ತ್ಯಾಗ ಮತ್ತು ಹೊಸ ಒಡಂಬಡಿಕೆಯ ಮೂಲಕ ಕ್ರಿಸ್ತನ ಮಹಾ ಪ್ರೀತಿಯನ್ನು ಗ್ರಹಿಸಿಕೊಂಡರು ಮತ್ತು ಸುವಾರ್ತೆಯನ್ನು ಬೋಧಿಸಿದರು, ಯಾವಾಗಲೂ ತಮ್ಮ ಹೃದಯಗಳಲ್ಲಿ ನಿತ್ಯ ಪರಲೋಕ ರಾಜ್ಯದ ನಿರೀಕ್ಷೆಯನ್ನು ಹೊಂದಿದ್ದರು.
ತಮ್ಮ ಸ್ವಂತ ತೃಪ್ತಿಗಾಗಿ ಸುವಾರ್ತೆಯನ್ನು ಬೋಧಿಸುವವರು ಸುಲಭವಾಗಿ ಆಯಾಸಗೊಳ್ಳುತ್ತಾರೆ ಮತ್ತು ಬೇಗನೆ ಬಿಟ್ಟುಬಿಡುತ್ತಾರೆ, ಆದರೆ ತಂದೆ ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರು ನಮ್ಮ ಎಲ್ಲಾ ಪಾಪಗಳನ್ನು ಹೊರುತ್ತಾರೆ ಎಂಬುದನ್ನು ಸಂಪೂರ್ಣವಾಗಿ ಅರಿತುಕೊಂಡು ನಾವು ಸುವಾರ್ತಾ ಕಾರ್ಯವನ್ನು ನಿರ್ವಹಿಸಿದಾಗ, ಅಪೊಸ್ತಲ ಪೌಲನಂತೆ ನಾವು ಸಂತೋಷ ಮತ್ತು ನಿರೀಕ್ಷೆಯಿಂದ ತುಂಬಿರುತ್ತೇವೆ.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ಯೋಹಾನನು 3:16
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಅನ್ನವಿಲ್ಲದಿರುವದೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? . . .
ಮಹತ್ವಗಳಾಗಲಿ ಮೇಲಣ ಲೋಕವಾಗಲಿ ಕೆಳಗಣ ಲೋಕವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
ರೋಮಾಪುರದವರಿಗೆ 8:35-39
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ