ಹುಳಿಯಿಲ್ಲದ ರೊಟ್ಟಿಯ ಹಬ್ಬವು ಪರಲೋಕದಲ್ಲಿ ಪಾಪ ಮಾಡಿದ ಮನುಕುಲವನ್ನು ರಕ್ಷಿಸಲು ತನ್ನನ್ನೇ ತ್ಯಾಗ ಮಾಡಿದ ಕ್ರಿಸ್ತನ ತ್ಯಾಗ, ಭಕ್ತಿ ಮತ್ತು ಪ್ರೀತಿಯ ಮನೋಭಾವವನ್ನು ಸ್ಪಷ್ಟವಾಗಿ ವ್ಯಕ್ತಪಡಿಸುತ್ತದೆ.
ಕ್ರಿಸ್ತನ ಶಿಲುಬೆಗೇರಿಸುವಿಕೆ ಮತ್ತು ಜೀವನದ ಮೂಲಕ ನಮ್ಮ ಪಾಪಗಳಿಗೆ ಪಶ್ಚಾತ್ತಾಪ ಪಡುವ ಹಾಗೂ ಆತನ ಸಂಕಟಗಳಲ್ಲಿ ಸಂತೋಷದಿಂದ ಪಾಲ್ಗೊಳ್ಳುವ ಉದ್ದೇಶದಿಂದ ನಾವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಸ್ಮರಿಸಬೇಕು.
ದೇವರು ಮನುಕುಲದ ರಕ್ಷಣೆಗಾಗಿ ಈ ಭೂಮಿಗೆ ಬಂದರು, ಆದರೆ ನಂಬಿಕೆಗೆ ಹೆಸರುವಾಸಿಯಾದ ಪೇತ್ರ, ಇಸ್ಕರಿಯೋತ ಯೂದ ಮತ್ತು ಇತರ ಶಿಷ್ಯರೆಲ್ಲರೂ ದೇವರ ದೃಷ್ಟಿಯಲ್ಲಿ ಘೋರ ಕೃತ್ಯಗಳನ್ನು ಮಾಡಿದರು.
ಅಂತಹ ಪಾಪಿಗಳನ್ನು ತಿರಸ್ಕರಿಸದೆ ಅವರ ಮೇಲೆ ಕರುಣೆ ತೋರಿಸಿದ ದೇವರ ಪ್ರೀತಿಯಿಂದ ಕಲಿಯುತ್ತಾ, ನಾವು ಈಗ ನಮ್ಮ ಸ್ವಂತ ಶಿಲುಬೆಯನ್ನು ಹೊತ್ತುಕೊಂಡು ನಂಬಿಕೆಯ ಹಾದಿಯಲ್ಲಿ ನಡೆಯಬೇಕು.
ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಮತ್ತಾಯನು 26:56
ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.
ಮತ್ತಾಯನು 16:24
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ